
ಬರೆದೆ, ಬರೆದದ್ದನ್ನು ಹಂಚಿಕೊಳ್ಳುವ ಬಯಕೆ''
ಇದೇ ಬರುವ ಜುಲೈ 18, 2009 ರಂದು ನನ್ನ ಪ್ರಪ್ರಥಮ ಕವನ ಸಂಕಲನ
''ಸಾಗರದಾಚೆಯ ಇಂಚರ''
ಬಿಡುಗಡೆಗೊಳ್ಳಲಿದೆ.
ತಮಗೆಲ್ಲ ಆದರದ ಸ್ವಾಗತ,ಸುಸ್ವಾಗತ......
ಸಮಯ : ಮಧ್ಯಾನ್ಹ 3 ಗಂಟೆಗೆ,
ಸ್ಥಳ : ಗಜಾನನ ಪ್ರೌಡಶಾಲೆ ಸಂಪಖಂಡ,ಸಿರ್ಸಿ
ಕವನ ಸಂಕಲನ ಬಿಡುಗಡೆ : ಶ್ರೀ ಕೆ ಏನ್,ಹೊಸಮನಿ , ಪ್ರಾಂಶುಪಾಲರು, ಮಾರಿಕಾಂಬ ಜೂನಿಯರ್ ಕಾಲೇಜ್ ಅವರಿಂದ.
ಕವನ ಸಂಕಲನ ವಿಮರ್ಶೆ : ಶ್ರೀ ಅಶ್ವಥ್ ಭಾರದ್ವಾಜ,ಕನ್ನಡ ಉಪನ್ಯಾಸಕರು, ಉಡುಪಿ ಅವರಿಂದ
ಮುಖ್ಯ ಅತಿಥಿಗಳಾಗಿ : ಎಸ್.ಏನ್.ಹೆಗಡೆ,ಮುಖ್ಯೋಪಾದ್ಯಾಯರು , ಶ್ರೀ ಗಜಾನನ ಪ್ರೌಢಶಾಲೆ ಸಂಪಖಂಡ , ಸಿರಸಿ
ಅದ್ಯಕ್ಷರು : ಶ್ರೀ ಎಸ್ ಎಸ್ ಹೆಗಡೆ, ಶ್ರೀ ಗಜಾನನ ವಿದ್ಯಾವರ್ಧಕ ಸಂಘ, ಸಂಪಖಂಡ
ಅದೇ ದಿನ ಸಂಜೆ 5-30 ರಿಂದ ಹೆಸರಾಂತ ಹಿಂದುಸ್ತಾನೀ ಗಾಯಕಿ
ಶ್ರೀಮತಿ ವಾಣಿ ಹರ್ಡಿಕರ್
ಅವರಿಂದ
''ಹಿಂದುಸ್ತಾನೀ ಗಾಯನ''
ಕಾರ್ಯಕ್ರಮವಿದೆ.
ನೀವೆಲ್ಲರೂ ಬನ್ನಿ,
ನಿಮ್ಮವರನ್ನೂ ಕರೆತನ್ನಿ.
ನಿಮ್ಮ ನಿರೀಕ್ಷೆಯಲ್ಲಿ ಗುರು ಬಬ್ಬಿಗದ್ದೆ