ನಿಮಗೆ ಮತ್ತು ನಿಮ್ಮ ಕುಟು೦ಬವರ್ಗಕ್ಕೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹೊಸ ವರುಷ ನಿಮಗೆ ಹೊಸ ಹರುಷವನ್ನು ತರಲಿ,
ಹೊಸ ಹುರುಪನ್ನು ತು೦ಬಲಿ
ಹೊಸ ಸ೦ವತ್ಸರದಲ್ಲಿ ನಿಮ್ಮೆಲ್ಲ ಕೆಲಸಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿ ,
ನೆಮ್ಮದಿ, ಉಲ್ಲಾಸ, ಉತ್ಸಾಹ ಸದಾ ನಿಮ್ಮ ಮನೆ-ಮನದಲ್ಲಿ ತು೦ಬಿ ತುಳುಕುತ್ತಿರಲಿ
ಎ೦ದು ಆತ್ಮೀಯವಾಗಿ ಹಾರೈಸುತ್ತೇನೆ.
ಗುರುಮೂರ್ತಿ ಹೆಗ್ಡೆ
ನಾಯಕರು ಬೇಕು
-
I wish we had this in Karnataka, at this moment, we don't!
ನಮ್ಮ ಕರ್ನಾಟಕದಲ್ಲಿ ಈ ರೀತಿಯ ಒಂದು ಬದಲಾವಣೆ, ಕ್ರಾಂತಿ, ಯಾವಾಗ ಬರುತ್ತೋ ಕಾಣೆ.
ಆದರೆ, ಹಾಗಾದಾಗ ಅದೊಂದು ಮಹತ್...
8 hours ago